ವರ್ತೂರು ಪ್ರಕಾಶ್ ಗಾಗಿ ಫಲಿತಾಂಶಗಳನ್ನು ಶೋಧಿಸು ( 1-10 )
ಕುರುಬರ ಮತಯಾಚಿಸಿದ ವರ್ತೂರು: ಕಾಂಗ್ರೆಸ್ ತರಾಟೆ ...
ಬೆಂಗಳೂರು: ಈ ತಿಂಗಳ 27ರಂದು ನಡೆಯಲಿರುವ ಉಪಚುನಾವಣೆಗಳಲ್ಲಿ ಕುರುಬ ಸಮುದಾಯದ ಜನ ಬಿಜೆಪಿಗೆ ಮತ ಚಲಾಯಿಸಬೇಕೆಂದು ಶಾಸಕ ವರ್ತೂರು ಪ್ರಕಾಶ್ ನೀಡಿರುವ ಹೇಳಿಕೆಗೆ ಅದೇ ಸಮುದಾಯಕ್ಕೆ ಸೇರಿದ ಕಾಂಗ್ರೆಸ್ ನಾಯಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ....
kannada.webdunia.com/newsworld/news/regional/0812/20/1081220022_1.htm - 1898.00kb
ಪ್ರಚಾರಕ್ಕೆ ಸಿಎಂ ಆಹ್ವಾನಿಸಿಲ್ಲ: ವರ್ತೂರು ...
ಬೆಂಗಳೂರು: ಲೋಕಸಭೆ ಚುನಾವಣೆ ಸಂದರ್ಭದಲ್ಲಿ ರಾಜ್ಯದಾದ್ಯಂತ ಬಿಜೆಪಿ ಪರ ಚುನಾವಣೆ ಪ್ರಚಾರ ಮಾಡಿವುದಾಗಿ ಹೇಳಿದ್ದ ಪಕ್ಷೇತರ ಶಾಸಕ ವರ್ತೂರು ಪ್ರಕಾಶ್ ಇದೀಗ ಪ್ರಚಾರಕ್ಕೆ ಮುಖ್ಯಮಂತ್ರಿ ಹಾಗೂ ಬಿಜೆಪಿ ನಾಯಕರು ಕರೆದಿಲ್ಲ ಎಂದು ಹೊಸ ವರಸೆ ಪ್ರಾರಂಭಿಸಿದ್ದಾರೆ....
kannada.webdunia.com/newsworld/news/regional/0904/13/1090413067_1.htm - 2076.00kb
ಸಿಎಂ ಮೋಸಗಾರ: 'ಚರಂಡಿಯಿಂದ' ಹೊರಬಿದ್ದ ವರ್ತೂರು ...
ಮಹಾನ್ ವಚನ ಭ್ರಷ್ಟ, ಬಲು ದೊಡ್ಡ ಮೋಸಗಾರ ಎಂಬುದಾಗಿ ಕೊಳಚೆ ನಿರ್ಮೂಲನ ಮಂಡಳಿ ಅಧ್ಯಕ್ಷ ಸ್ಥಾನದಿಂದ ಹೊರದಬ್ಬಿಸಿಕೊಂಡಿರುವ ಕೋಲಾರ ಕ್ಷೇತ್ರದ ಪಕ್ಷೇತರ ಶಾಸಕ ವರ್ತೂರು ಪ್ರಕಾಶ್ ಗುಟುರು ಹಾಕಿದ್ದಾರೆ. ಅಲ್ಲದೆ, ರಾಜ್ಯದಲ್ಲಿ ದುರಾಡಳಿತ ನಡೆಸು...
kannada.webdunia.com/newsworld/news/regional/0906/16/1090616061_1.htm - 2318.00kb
ಬಿಜೆಪಿ ಗೆಲುವಿಗೆ ಸಿದ್ದರಾಮಯ್ಯ ಕಾರಣ: ವರ್ತೂರು ...
ಬೆಂಗಳೂರು: ಚುನಾವಣೆಯಲ್ಲಿ ಬಿಜೆಪಿ ಜಯಭೇರಿ ಬಾರಿಸಲು ರಾಜ್ಯದ ವಿವಿಧ ಪಕ್ಷಗಳ ರಾಜಕೀಯ ಮುಖಂಡರು ನಾನಾ ಕಾರಣಗಳನ್ನು ನೀಡುತ್ತಿದ್ದರೆ ಕೋಲಾರ ಶಾಸಕ ವರ್ತೂರು ಪ್ರಕಾಶ್ ಅವರು ಚುನಾವಣೆಯಲ್ಲಿ ಬಿಜೆಪಿ ಜಯಗಳಿಸಲು ಸಿದ್ದರಾಮಯ್ಯ ಅವರೇ ಕಾರಣ ಎಂದು...
kannada.webdunia.com/newsworld/news/regional/0812/30/1081230037_1.htm - 30.56kb
ಸಿದ್ದುವಿಗೆ ನಿಷ್ಠನಾಗಿರುವುದಿಲ್ಲ: ವರ್ತೂರು ...
ಬೆಂಗಳೂರು: ಮಾಜಿ ಉಪಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ರಾಜಕೀಯವಾಗಿ ನಿಷ್ಠೆ ತೋರುವುದಿಲ್ಲ ಎಂದು ಸಿದ್ದರಾಮಯ್ಯ ಅವರ ಬಲಗೈ ಬಂಟ ಎಂದೇ ಹೆಸರಾಗಿದ್ದ ಶಾಸಕ ಹಾಗೂ ಕರ್ನಾಟಕ ನಗರ ನೀರು ಸರಬರಾಜು ಹಾಗೂ ಒಳಚರಂಡಿ ಮಂಡಳಿ ಅಧ್ಯಕ್ಷ ಆರ್.ವರ್ತೂರು ಪ್ರಕಾಶ್ ಹೇಳುವ ಮೂಲಕ ತಮ್ಮ ನಿಷ್ಠೆ ಬದಲಾಯಿಸಿದ್ದಾರೆ....
kannada.webdunia.com/newsworld/news/regional/0902/22/1090222013_1.htm - 1792.00kb
ವರ್ತೂರು ಬೆಂಬಲ ವಾಪಸ್ ಪಡೆಯಲಿ: ಡಿವಿ ತಿರುಗೇಟು ...
ಬೆಂಗಳೂರು, ಸೋಮವಾರ, 24 ನವೆಂಬರ್ 2008( 17:46 IST ) ಆಡಳಿತರೂಢ ಬಿಜೆಪಿ ಸರಕಾರಕ್ಕೆ ನೀಡಿದ್ದ ಬೆಂಬಲವನ್ನು ವಾಪಸ್ ಪಡೆಯುವುದಾಗಿ ಪಕ್ಷೇತರ ಶಾಸಕ ವರ್ತೂರು ಪ್ರಕಾಶ್ ಬೆದರಿಕೆ ಒಡ್ಡಿದ ಬೆನ್ನಲ್ಲೇ, ಅವರು ಯಾವುದೇ ನಿರ್ಧಾರ ಕೈಗೊಳ್ಳಲು ಸ್ವತ...
kannada.webdunia.com/newsworld/news/regional/0811/24/1081124047_1.htm - 19.19kb
ಜ.31ಕ್ಕೆ ಸಿದ್ದು ಹೊಸ ಪಕ್ಷ ಉದಯ: ವರ್ತೂರು ...
ಜನವರಿ 31ರಂದು ಸಿದ್ದರಾಮಯ್ಯನವರ ನೂನತ ಪಕ್ಷ ಉದಯಿಸಲಿದೆ ಎಂಬುದಾಗಿ ಅವರ ಆಪ್ತವಲಯದ ಮೂಲಗಳು ತಿಳಿಸಿವೆ. ಸಿದ್ದರಾಮಯ್ಯನವರ ಹೊಸ ಪಕ್ಷ ಜ.31ಕ್ಕೆ ಅಸ್ತಿತ್ವಕ್ಕೆ ಬರಲಿದೆ. ಅದಕ್ಕಾಗಿ ವಿವಿಧ ಪಕ್ಷದ ಸುಮಾರು 25ಶಾಸಕರು ಪರೋಕ್ಷವಾಗಿ ಬೆಂಬಲವನ್ನ...
kannada.webdunia.com/newsworld/news/regional/0901/27/1090127045_1.htm - 2282.00kb
News at your mouse click ...
ಪಕ್ಷದ ಬಂಡಾಯ ಶಾಸಕ ವರ್ತೂರು ಪ್ರಕಾಶ್ ಅವರು ಭಾರತೀಯ ಜನತಾ ಪಕ್ಷದ ನೇತೃತ್ವದ ಸರಕಾರಕ್ಕೆ ಬೆಂಬಲ ಸೂಚಿಸುವ ಮೂಲಕ ಯಡಿಯೂರಪ್ಪ ನೇತೃತ್ವದ ಸರಕಾರ ಇದ್ದ ಎಲ್ಲ ಆರು ಪಕ್ಷೇತರ ಶಾಸಕರ ಬೆಂಬಲವನ್ನು... ಜರುಗಿದ ಬಿಜೆಪಿ ಸಭೆಗೆ ವರ್ತೂರು ಪ್ರಕಾಶ್ ಆಗಮಿಸಿ ತಮ್ಮ ಬೆಂಬಲವನ್ನು ಸೂಚಿಸಿದರು. ಇಂದು ನಡೆದ ಬಿಜೆಪಿ ಸಭೆಯಲ್ಲಿ ಸರ್ಕಾರ ರಚನೆಯ ಕುರಿತು ಕೆಲವೊಂದು ಪ್ರಮುಖ ಅಂಶಗಳನ್ನು ಚರ್ಚಿಸಲಾಯಿತು....
kannada.webdunia.com/newsworld/news/regional/0805/27/1080527014_1.htm - 19.09kb
ಯಡಿಯೂರಪ್ಪರನ್ನು ಕೆಳಗಿಳಿಸಿಯೇ ಸಿದ್ಧ: ವರ್ತೂರು ...
ಬೆಂಗಳೂರು: ಕರ್ನಾಟಕ ನಗರದ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಅಧ್ಯಕ್ಷ ಸ್ಥಾನ ಕಳೆದು ಕೊಂಡಿರುವ ಪಕ್ಷೇತರ ಶಾಸಕ ವರ್ತೂರು ಪ್ರಕಾಶ್ ಅವರು ಯಡಿಯೂರಪ್ಪರನ್ನು ಅಧಿಕಾರದಿಂದ ಕೆಳಗಿಳಿಸಲು ದೊಡ್ಡಮಟ್ಟದ ಕಾರ್ಯತಂತ್ರ ರೂಪಿಸುವುದಾಗಿ ಘೋಷಿಸಿದ್ದಾರೆ....
kannada.webdunia.com/newsworld/news/regional/0906/16/1090616024_1.htm - 3264.00kb
ಯಡಿಯೂರಪ್ಪ ವರ್ತೂರ್ ನಾಯಕರಲ್ಲ: ಸಿದ್ದರಾಮಯ್ಯ ...
ಬಳ್ಳಾರಿ: 'ಯಡಿಯೂರಪ್ಪ ತಮ್ಮ ನಾಯಕರಲ್ಲ ಎಂದಿರುವ ಶಾಸಕ ವರ್ತೂರು ಪ್ರಕಾಶ್ ಹೇಳಿಕೆ ಸರಿಯಾಗಿಯೇ ಇದೆ ಎಂದು ವಿಧಾನಸಭೆ ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಸಮರ್ಥಿಸಿಕೊಂಡಿದ್ದಾರೆ. ಮದುವೆ ಸಮಾರಂಭವೊಂದರಲ್ಲಿ ಪಾಲ್ಗೊಳ್ಳಲು ಗುರುವಾರ ಬಳ್ಳಾರಿಗೆ ಆಗಮಿಸಿದ್ದ ಸಿದ್ದರಾಮಯ್ಯ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿ ಮಾತನಾಡಿದರು....
kannada.webdunia.com/newsworld/news/regional/0906/19/1090619020_1.htm - 1322.00kb